ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವವು ಜ. 25 ರಿಂದ 30 ರ ತನಕ ಜರಗಲಿದ್ದು, ಜ. 25 ರಂದು ಬೆಳಿಗ್ಗೆ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಗಮಿಸಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಸೇರಿ ತಂತ್ರಿಗಳನ್ನು ಸ್ವಾಗತಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಆಡಳಿತ ಸಮಿತಿ ವಿಶ್ವಸ್ಥರಾದ ತಂಟೆಪ್ಪಾಡಿ ಲಿಂಗಪ್ಪ ಗೌಡ, ಜಗನ್ನಾಥ ರೈ ಕಳಂಜಗುತ್ತು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಆಡಳಿತ ಸಮಿತಿ ಕೋಶಾಧಿಕಾರಿ ಗಣೇಶ್ ಮುದ್ದಾಜೆ, ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯದರ್ಶಿ ಚಿದಾನಂದ ಗೌಡ ಬಾಳಿಲ, ಉಪಾಧ್ಯಕ್ಷ ರುಕ್ಮಯ್ಯ ಗೌಡ ಕಳಂಜ, ಸಂಚಾಲಕ ರಾಮಚಂದ್ರ ರಾವ್ ಸೇರಿದಂತೆ ಸಮಿತಿಗಳ ಸಂಚಾಲಕರು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…