ಅಯ್ಯನಕಟ್ಟೆ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿ ಸಭೆ

September 9, 2019
1:00 PM

ಕಳಂಜ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಸಭೆ ಜರುಗಿತು. ಜೀರ್ಣೋದ್ಧಾರಗೊಂಡು ಮುಂದಿನ ಜನವರಿ ತಿಂಗಳಲ್ಲಿ ಪ್ರತಿಷ್ಟಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.

ಗೌರವಾಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಸಂಚಾಲಕ ಟಿ.ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಸಹಕಾರ್ಯದರ್ಶಿ ಚಿದಾನಂದ ಬಾಳಿಲ, ಕೋಶಾಧಿಕಾರಿ ರಾಧಾಕೃಷ್ಣ ಕೋಟೆ, ಉಪಾಧ್ಯಕ್ಷರುಗಳಾಗಿ ಜಾಹ್ನವಿ ಕಾಂಚೋಡು, ಗಂಗಾಧರ ಮುಪ್ಪೇರ್ಯ,ಹಾಗೂ ರುಕ್ಮಯ್ಯಗೌಡ ಕಳಂಜ ಇವರನ್ನೊಳಗೊಂಡ ಬ್ರಹ್ಮಕಲಶೋತ್ಸವ ಸಮಿತಿಯನ್ನು ರಚಿಸಲಾಯಿತು. ವಿವಿಧ ಉಪ ಸಮಿತಿಗಳನ್ನು ಕೂಡಾ ರಚಿಸಲಾಯಿತು.

ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಅಧ್ಯಕ್ಷ ಕೆದ್ಲ ನರಸಿಂಹ ಭಟ್,ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಪ್ರ.ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷಣ ಗೌಡ, ಮೊಕ್ತೇಸರರುಗಳಾದ ಬಾಳಿಲ ರಾಮಚಂದ್ರ ರಾವ್, ಮುಂಡುಗಾರು ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror