ಕಳಂಜ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಸಭೆ ಜರುಗಿತು. ಜೀರ್ಣೋದ್ಧಾರಗೊಂಡು ಮುಂದಿನ ಜನವರಿ ತಿಂಗಳಲ್ಲಿ ಪ್ರತಿಷ್ಟಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.
ಗೌರವಾಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಸಂಚಾಲಕ ಟಿ.ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಸಹಕಾರ್ಯದರ್ಶಿ ಚಿದಾನಂದ ಬಾಳಿಲ, ಕೋಶಾಧಿಕಾರಿ ರಾಧಾಕೃಷ್ಣ ಕೋಟೆ, ಉಪಾಧ್ಯಕ್ಷರುಗಳಾಗಿ ಜಾಹ್ನವಿ ಕಾಂಚೋಡು, ಗಂಗಾಧರ ಮುಪ್ಪೇರ್ಯ,ಹಾಗೂ ರುಕ್ಮಯ್ಯಗೌಡ ಕಳಂಜ ಇವರನ್ನೊಳಗೊಂಡ ಬ್ರಹ್ಮಕಲಶೋತ್ಸವ ಸಮಿತಿಯನ್ನು ರಚಿಸಲಾಯಿತು. ವಿವಿಧ ಉಪ ಸಮಿತಿಗಳನ್ನು ಕೂಡಾ ರಚಿಸಲಾಯಿತು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಅಧ್ಯಕ್ಷ ಕೆದ್ಲ ನರಸಿಂಹ ಭಟ್,ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಪ್ರ.ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷಣ ಗೌಡ, ಮೊಕ್ತೇಸರರುಗಳಾದ ಬಾಳಿಲ ರಾಮಚಂದ್ರ ರಾವ್, ಮುಂಡುಗಾರು ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…