ಕಳಂಜ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಸಭೆ ಜರುಗಿತು. ಜೀರ್ಣೋದ್ಧಾರಗೊಂಡು ಮುಂದಿನ ಜನವರಿ ತಿಂಗಳಲ್ಲಿ ಪ್ರತಿಷ್ಟಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಬಗ್ಗೆ ಸಭೆಯಲ್ಲಿ ವಿಚಾರ ವಿಮರ್ಶೆ ನಡೆಸಲಾಯಿತು.
ಗೌರವಾಧ್ಯಕ್ಷರಾಗಿ ಕಳಂಜ ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಅಯ್ಯನಕಟ್ಟೆ, ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು, ಸಂಚಾಲಕ ಟಿ.ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಸಹಕಾರ್ಯದರ್ಶಿ ಚಿದಾನಂದ ಬಾಳಿಲ, ಕೋಶಾಧಿಕಾರಿ ರಾಧಾಕೃಷ್ಣ ಕೋಟೆ, ಉಪಾಧ್ಯಕ್ಷರುಗಳಾಗಿ ಜಾಹ್ನವಿ ಕಾಂಚೋಡು, ಗಂಗಾಧರ ಮುಪ್ಪೇರ್ಯ,ಹಾಗೂ ರುಕ್ಮಯ್ಯಗೌಡ ಕಳಂಜ ಇವರನ್ನೊಳಗೊಂಡ ಬ್ರಹ್ಮಕಲಶೋತ್ಸವ ಸಮಿತಿಯನ್ನು ರಚಿಸಲಾಯಿತು. ವಿವಿಧ ಉಪ ಸಮಿತಿಗಳನ್ನು ಕೂಡಾ ರಚಿಸಲಾಯಿತು.
ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಅಧ್ಯಕ್ಷ ಕೆದ್ಲ ನರಸಿಂಹ ಭಟ್,ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಪ್ರ.ಕಾರ್ಯದರ್ಶಿ ಪಿ.ಜಿ ಎಸ್ ಎನ್ ಪ್ರಸಾದ್, ಆಡಳಿತ ಮಂಡಳಿ ಅಧ್ಯಕ್ಷ ಲಕ್ಷಣ ಗೌಡ, ಮೊಕ್ತೇಸರರುಗಳಾದ ಬಾಳಿಲ ರಾಮಚಂದ್ರ ರಾವ್, ಮುಂಡುಗಾರು ಸುಬ್ರಹ್ಮಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…