ಸುಳ್ಯ: ಅಯ್ಯನಕಟ್ಟೆ ಜಾತ್ರಾ ಮಹೋತ್ಸವವು ಜ. 25 ರಿಂದ ಆರಂಭಗೊಂಡಿದ್ದು ಜ. 30ರ ತನಕ ವಿಜೃಂಭಣೆಯಿಂದ ಜರಗಲಿದೆ.
ಜ. 26 ರಂದು ಬೆಳಿಗ್ಗೆ ತಂಟೆಪ್ಪಾಡಿ ದೇವಸ್ಥಾನದಲ್ಲಿ ನಾಗಪ್ರತಿಷ್ಟೆ, ಶ್ರೀ ಶಿರಾಡಿ ದೈವ ಪ್ರತಿಷ್ಟೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು. ಅದೇ ಮುಹೂರ್ತದಲ್ಲಿ ಮೂರುಕಲ್ಲಡ್ಕದಲ್ಲಿಯೂ ನಾಗಪ್ರತಿಷ್ಟೆ, ಅನ್ನ ಸಂತರ್ಪಣೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.
ಈ ಸಂದರ್ಭದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…