Advertisement
ಧಾರ್ಮಿಕ

ಅಯ್ಯನಕಟ್ಟೆ ಜಾತ್ರೆಗೆ ಹರಿದು ಬಂದ ಹಸಿರು ಕಾಣಿಕೆ

Share

ಸುಳ್ಯ‌ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವಕ್ಕೆ ಹಸಿರು ಕಾಣಿಕೆ ಸಮರ್ಪಣೆ ಶನಿವಾರ ಸಂಜೆ ನಡೆಯಿತು. ಬಾಳಿಲದಿಂದ ಆರಂಭಗೊಂಡ ಹಸಿರು ಕಾಣಿಕೆ ಮೆರವಣಿಗೆ ಕಲ್ಲಮಾಡದವರೆಗೆ ನಡೆಯಿತು. ನೂರಾರು ವಾಹನಗಳಲ್ಲಿ, ಮತ್ತು ಕಾಲ್ನಡಿಗೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದು ಹಸಿರುವಾಣಿ ಸಮರ್ಪಿಸಿದರು. ಚೆಂಡೆ ವಾದ್ಯ ಮೇಳಗಳು ಮೆರವಣಿಗೆಗೆ ಸಾತ್ ನೀಡಿದವು.

Advertisement
Advertisement

Advertisement

ವಿಶ್ವಸ್ಥ ಸಮಿತಿ ಗೌರವಾಧ್ಯಕ್ಷ ರಾಮಚಂದ್ರ ರಾವ್ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

13 hours ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

14 hours ago