ಸುಳ್ಯ : ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವಕ್ಕೆ ಹಸಿರು ಕಾಣಿಕೆ ಸಮರ್ಪಣೆ ಶನಿವಾರ ಸಂಜೆ ನಡೆಯಿತು. ಬಾಳಿಲದಿಂದ ಆರಂಭಗೊಂಡ ಹಸಿರು ಕಾಣಿಕೆ ಮೆರವಣಿಗೆ ಕಲ್ಲಮಾಡದವರೆಗೆ ನಡೆಯಿತು. ನೂರಾರು ವಾಹನಗಳಲ್ಲಿ, ಮತ್ತು ಕಾಲ್ನಡಿಗೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದು ಹಸಿರುವಾಣಿ ಸಮರ್ಪಿಸಿದರು. ಚೆಂಡೆ ವಾದ್ಯ ಮೇಳಗಳು ಮೆರವಣಿಗೆಗೆ ಸಾತ್ ನೀಡಿದವು.
ವಿಶ್ವಸ್ಥ ಸಮಿತಿ ಗೌರವಾಧ್ಯಕ್ಷ ರಾಮಚಂದ್ರ ರಾವ್ ತೆಂಗಿನಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…