Advertisement
ಧಾರ್ಮಿಕ

ಅಯ್ಯನಕಟ್ಟೆ ಜಾತ್ರೋತ್ಸವದಲ್ಲಿ ಸಾಂಸ್ಕೃತಿಕ ವೈಭವ

Share

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವ ಮನಸೂರೆಗೊಳ್ಳುತಿದೆ.

ಸೋಮವಾರ ರಾತ್ರಿ ಮಂಗಳೂರಿನ ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ವೈಭವ-ಪುಣ್ಯ ಭೂಮಿ ಭಾರತ ಆದರ್ಶ ಗೋಖಲೆ ನೇತೃತ್ವದಲ್ಲಿ ನಡೆಯಿತು.
ಅಲ್ಲದೆ ಶ್ರೀರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ಮಹಾವಿಷ್ಣು ಭಜನಾ ಮಂಡಳಿ, ಬಾಳಿಲ ಮುಪ್ಪೇರ್ಯ, ಶ್ರೀ ಮಹಾದೇವ ಭಜನಾ ಮಂಡಳಿ, ಪುಳ್ಕೂರು, ಕಾಸರಗೋಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸುಜನ್ ಕೆ.ವಿ., ಸುಜಿತ್ ಕೆ.ವಿ. ಮತ್ತು ಬಳಗದವರಿಂದ ಗಾನ-ಕುಂಚ, ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಕೋಟೆಮುಂಡುಗಾರು ಇವರಿಂದ ಕುಣಿತ ಭಜನೆ, ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ ಇದರ ಸದಸ್ಯರಿಂದ ರಾಘವ ಕಳಂಜರವರ ಸಂಯೋಜನೆಯಲ್ಲಿ ಸಿದ್ಧವೇಷ ಮತ್ತು ಕೋಲಾಟ ನಡೆಯಿತು.
ಜ. 29 ರಂದು ಕಲ್ಲಮಾಡದಲ್ಲಿ ಸಂಜೆ 7 ರಿಂದ ದ.ಕ.ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ಬಯಲಾಟ – ಪಾಂಡವಾಶ್ವಮೇಧ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

10 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

22 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago