ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವದಲ್ಲಿ ಬುಧವಾರ ರಾತ್ರಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರ ಒಗ್ಗೂಡುವಿಕೆಯಲ್ಲಿ ‘ಬಬ್ರುವಾಹನ ಕಾಳಗ’ ಯಕ್ಷಗಾನ ಬಯಲಾಟ ನಡೆಯಿತು. ಪಟ್ಲ ಸತೀಶ್ ಶೆಟ್ಟಿ ಮತ್ತಿತರ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು. ಯಕ್ಷಗಾನ ವೀಕ್ಷಿಸಲು ಅಪಾರ ಜನಸ್ತೋಮ ಸೇರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…