ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವದಲ್ಲಿ ಬುಧವಾರ ರಾತ್ರಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರ ಒಗ್ಗೂಡುವಿಕೆಯಲ್ಲಿ ‘ಬಬ್ರುವಾಹನ ಕಾಳಗ’ ಯಕ್ಷಗಾನ ಬಯಲಾಟ ನಡೆಯಿತು. ಪಟ್ಲ ಸತೀಶ್ ಶೆಟ್ಟಿ ಮತ್ತಿತರ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು. ಯಕ್ಷಗಾನ ವೀಕ್ಷಿಸಲು ಅಪಾರ ಜನಸ್ತೋಮ ಸೇರಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…