ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆ ಮತ್ತೆ ವೈಭವಯುತವಾಗಿ ಸಂಪನ್ನಗೊಂಡಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ನಡೆದ ಮೂರು ದಿನದ ಜಾತ್ರೋತ್ಸವ ಗುರುವಾರ ಸಂಜೆ ಸಮಾಪನಗೊಂಡಿತು.
ಗತ ವೈಭವವ ಮರುಕಳಿಸಿದ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಜ. 30ರಂದು ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ ನಡೆಯಿತು. ಸಂಜೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಟಿತು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…