ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆ ಮತ್ತೆ ವೈಭವಯುತವಾಗಿ ಸಂಪನ್ನಗೊಂಡಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ನಡೆದ ಮೂರು ದಿನದ ಜಾತ್ರೋತ್ಸವ ಗುರುವಾರ ಸಂಜೆ ಸಮಾಪನಗೊಂಡಿತು.
ಗತ ವೈಭವವ ಮರುಕಳಿಸಿದ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಜ. 30ರಂದು ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ ನಡೆಯಿತು. ಸಂಜೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಟಿತು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…