ಬೆಳ್ಳಾರೆ: ಅಯ್ಯನಕಟ್ಟೆ ಬೊಬ್ಬೆಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ರಸ್ತೆ ಅಭಿವೃದ್ಧಿಗೆ ಶಾಸಕ ಎಸ್.ಅಂಗಾರ ರೂ.25 ಲಕ್ಷ ಅನುದಾನ ಒದಗಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್. ಮೋಹನ್ ಸಾರಕರೆ, ಕಂಟ್ರಾಕ್ಟರ್ ಕರುಣಾಕರ ರೈ , ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ವಸ್ಥಾಪನಾ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಗ್ರಾ.ಪಂ.ಸದಸ್ಯ ನವೀನ್ ರೈ ತಂಬಿನಮಕ್ಕಿ, ಬಾಳಿಲ ಗ್ರಾ.ಪಂ.ಸದಸ್ಯ ರಮೇಶ್ ರೈ, ಪೆರುವಾಜೆ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ದಿವಾಕರ ಪೈ, ಕಂಟ್ರಾಕ್ಟರ್ ಶ್ರೀನಾಥ್ ರೈ ಬಾಳಿಲ, ಕೆ.ಕೆ.ನಾಯ್ಕ್ , ಕಂಟ್ರಾಕ್ಟರ್ ಮೂಸಾ ಹಾಜಿ ಕಾಸರಗೋಡು, ಪ್ರೇಮಚಂದ್ರ ಬೆಳ್ಳಾರೆ, ವಸಂತ ಉಲ್ಲಾಸ್ ಮತ್ತಿತರರು ಉಪಸ್ಥಿತರಿದ್ದರು
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…