ಬೆಳ್ಳಾರೆ: ಅಯ್ಯನಕಟ್ಟೆ ಬೊಬ್ಬೆಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ರಸ್ತೆ ಅಭಿವೃದ್ಧಿಗೆ ಶಾಸಕ ಎಸ್.ಅಂಗಾರ ರೂ.25 ಲಕ್ಷ ಅನುದಾನ ಒದಗಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್. ಮೋಹನ್ ಸಾರಕರೆ, ಕಂಟ್ರಾಕ್ಟರ್ ಕರುಣಾಕರ ರೈ , ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ವಸ್ಥಾಪನಾ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಗ್ರಾ.ಪಂ.ಸದಸ್ಯ ನವೀನ್ ರೈ ತಂಬಿನಮಕ್ಕಿ, ಬಾಳಿಲ ಗ್ರಾ.ಪಂ.ಸದಸ್ಯ ರಮೇಶ್ ರೈ, ಪೆರುವಾಜೆ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ದಿವಾಕರ ಪೈ, ಕಂಟ್ರಾಕ್ಟರ್ ಶ್ರೀನಾಥ್ ರೈ ಬಾಳಿಲ, ಕೆ.ಕೆ.ನಾಯ್ಕ್ , ಕಂಟ್ರಾಕ್ಟರ್ ಮೂಸಾ ಹಾಜಿ ಕಾಸರಗೋಡು, ಪ್ರೇಮಚಂದ್ರ ಬೆಳ್ಳಾರೆ, ವಸಂತ ಉಲ್ಲಾಸ್ ಮತ್ತಿತರರು ಉಪಸ್ಥಿತರಿದ್ದರು
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"