MIRROR FOCUS

ಅಯ್ಯನಕಟ್ಟೆ ಶ್ರೀ ದೈವಸ್ಥಾನದಲ್ಲಿ ಪ್ರತಿಷ್ಠೆ ಕಲಶಾಭಿಷೇಕ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠೆ ನಡೆಯಿತು.
ಜ. 27ರಂದು ಮೂರುಕಲ್ಲಡ್ಕದಲ್ಲಿ ಪೂ.9.50ರ ಮೀನ ಲಗ್ನದ ಮುಹೂರ್ತದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಠೆ ನಡೆಯಿತು. ಕಲ್ಲಮಾಡದ ಶುದ್ಧಿ ಕಲಶ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು‌.

Advertisement
Advertisement

ದೈವಸ್ಥಾನದಲ್ಲಿ 30ರವರೆಗೆ ಅಯ್ಯನಕಟ್ಟೆ ಜಾತ್ರೆ ನಡೆಯಲಿದೆ. ಜ. 28ರಂದು ಬೆಳಗಿನ ಜಾವ 5.00ಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಿಗ್ಗೆ 7 ಕ್ಕೆ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀಮುಡಿ ದೈವಗಳ ನೇಮ, ಗಂಧಪ್ರಸಾದ ವಿತರಣೆ ನಡೆಯಿತು‌.

ಜ. 26ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಬೆಳಗ್ಗೆ 8 ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬೆಳಗ್ಗೆ 8.30ಕ್ಕೆ ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ ಬೆಳಗ್ಗೆ 10ಕ್ಕೆ ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ 2.00ರಿಂದ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಲಿದೆ. ಜ. 30ರಂದು ಬೆಳಗ್ಗೆ 10ಗಂಟೆಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ 2.30ಕ್ಕೆ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಸಂಜೆ 5ಕ್ಕೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

2 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

4 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

10 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

19 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

20 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

20 hours ago