ಸುದ್ದಿಗಳು

ಅಯ್ಯಾ….. ಇದೇನು….!, ಕೊಂಬರಡ್ಕ – ಪಳ್ಳತ್ತಡ್ಕ – ಮೇನಾಲ ರಸ್ತೆಯಾ…..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ರಾಜಕೀಯ ಮಾಡಿ, ಆದರೆ ಅಭಿವೃದ್ಧಿಯಲ್ಲಿ ಅಲ್ಲ.  ಎಲ್ಲಾ ಶಕ್ತಿ ಪ್ರದರ್ಶನ ಮಾಡಿ ತೋರಿಸಿ ಅಭಿವೃದ್ಧಿ ಕಾರ್ಯದಲ್ಲಿ…!.  ಇದು ಯಾಕೆ ಹೇಳ್ತಾರೆ ಎಂದರೆ ಅಜ್ಜಾವರ ಗ್ರಾಮದ‌ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆಯನ್ನು  ನೋಡಿ.

Advertisement

ಕಳೆದ ಅನೇಕ ವರ್ಷಗಳಿಂದ ಈ ರಸ್ತೆ ಅವ್ಯವಸ್ಥೆ ಇದೆ. ಹಾಗಿದ್ದರೂ ಅಭಿವೃದ್ಧಿಯಾಗಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.ಅಜ್ಜಾವರ ಗ್ರಾಮದ‌ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆ ಹಾಗೂ ಮುಳ್ಯ ಕಜೆ ಯಾಗಿ ಪೇರಾಲು ಸೇರುವ ರಸ್ತೆ ತೀರಾ ಅವ್ಯವಸ್ಥೆಯಿಂದ ಕೂಡಿದೆ.  ಸಾವಿರಾರು ಮಂದಿ ದಿನವೂ ಓಡಾಡ್ತಾರೆ ಈ ರಸ್ತೆಯಲ್ಲಿ. ಆದರೆ ಅಭಿವೃದ್ಧಿ ಮಾತ್ರಾ ಆಗಿಲ್ಲ. ಹಾಗೆಂದು ಈ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದರೆ ರಾಜಕೀಯ ಸೇರುತ್ತದೆ. ಅಷ್ಟು ಅನುದಾನ ನೀಡಿದೆ, ಇಷ್ಟು ಅನುದಾನ ನೀಡಿದೆ ಎಂದು ರಾಜಕೀಯ ಮಾಡಿ ಮಾತನಾಡುವ ಧ್ವನಿಯನ್ನೇ ಕುಗ್ಗಿಸಲಾಗುತ್ತದೆ ಎಂದು ಸ್ಥಳೀಯರು ವಿಷಾದದಿಂದ ಹೇಳುತ್ತಾರೆ. ಈಗಲೂ ಮತ್ತೆ ಕೇಳುತ್ತಾರೆ, ರಸ್ತೆ ಯಾವಾಗ ದುರಸ್ತಿಯಾಗುತ್ತದೆ…..??

ಯಾವುದಾದರೂ ಒಂದು ರಸ್ತೆಗೆ 50 ಮೀಟರ್ ಕಾಂಕ್ರೀಟ್ ಆದರೆ ತಕ್ಷಣವೇ ಬ್ಯಾನರ್ ಬೀಳುತ್ತದೆ,  ಈ ರಸ್ತೆಗೂ ಒಂದು ಬ್ಯಾನರ್ ಹಾಕಿಸಬೇಕು ಎಂದು ಕೆಲವು ಮಂದಿ ಕುಹಕ ಮಾಡುತ್ತಾರೆ. ಬ್ಯಾನರ್ ಪ್ರಿಯರು ಇದನ್ನೂ ಗಮನಿಸಬೇಕು…!

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

12 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

12 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

12 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

12 hours ago

ಮೇ ಮೊದಲ ವಾರ ಲಕ್ಷ್ಮಿ ನಾರಾಯಣ ಯೋಗ, ಯಾವ ರಾಶಿಗಳಿಗೆ ಲಾಭ.!

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago