Advertisement
ಸುದ್ದಿಗಳು

ಅಯ್ಯಾ….. ಇದೇನು….!, ಕೊಂಬರಡ್ಕ – ಪಳ್ಳತ್ತಡ್ಕ – ಮೇನಾಲ ರಸ್ತೆಯಾ…..?

Share

ಸುಳ್ಯ: ರಾಜಕೀಯ ಮಾಡಿ, ಆದರೆ ಅಭಿವೃದ್ಧಿಯಲ್ಲಿ ಅಲ್ಲ.  ಎಲ್ಲಾ ಶಕ್ತಿ ಪ್ರದರ್ಶನ ಮಾಡಿ ತೋರಿಸಿ ಅಭಿವೃದ್ಧಿ ಕಾರ್ಯದಲ್ಲಿ…!.  ಇದು ಯಾಕೆ ಹೇಳ್ತಾರೆ ಎಂದರೆ ಅಜ್ಜಾವರ ಗ್ರಾಮದ‌ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆಯನ್ನು  ನೋಡಿ.

ಕಳೆದ ಅನೇಕ ವರ್ಷಗಳಿಂದ ಈ ರಸ್ತೆ ಅವ್ಯವಸ್ಥೆ ಇದೆ. ಹಾಗಿದ್ದರೂ ಅಭಿವೃದ್ಧಿಯಾಗಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.ಅಜ್ಜಾವರ ಗ್ರಾಮದ‌ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆ ಹಾಗೂ ಮುಳ್ಯ ಕಜೆ ಯಾಗಿ ಪೇರಾಲು ಸೇರುವ ರಸ್ತೆ ತೀರಾ ಅವ್ಯವಸ್ಥೆಯಿಂದ ಕೂಡಿದೆ.  ಸಾವಿರಾರು ಮಂದಿ ದಿನವೂ ಓಡಾಡ್ತಾರೆ ಈ ರಸ್ತೆಯಲ್ಲಿ. ಆದರೆ ಅಭಿವೃದ್ಧಿ ಮಾತ್ರಾ ಆಗಿಲ್ಲ. ಹಾಗೆಂದು ಈ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದರೆ ರಾಜಕೀಯ ಸೇರುತ್ತದೆ. ಅಷ್ಟು ಅನುದಾನ ನೀಡಿದೆ, ಇಷ್ಟು ಅನುದಾನ ನೀಡಿದೆ ಎಂದು ರಾಜಕೀಯ ಮಾಡಿ ಮಾತನಾಡುವ ಧ್ವನಿಯನ್ನೇ ಕುಗ್ಗಿಸಲಾಗುತ್ತದೆ ಎಂದು ಸ್ಥಳೀಯರು ವಿಷಾದದಿಂದ ಹೇಳುತ್ತಾರೆ. ಈಗಲೂ ಮತ್ತೆ ಕೇಳುತ್ತಾರೆ, ರಸ್ತೆ ಯಾವಾಗ ದುರಸ್ತಿಯಾಗುತ್ತದೆ…..??

ಯಾವುದಾದರೂ ಒಂದು ರಸ್ತೆಗೆ 50 ಮೀಟರ್ ಕಾಂಕ್ರೀಟ್ ಆದರೆ ತಕ್ಷಣವೇ ಬ್ಯಾನರ್ ಬೀಳುತ್ತದೆ,  ಈ ರಸ್ತೆಗೂ ಒಂದು ಬ್ಯಾನರ್ ಹಾಕಿಸಬೇಕು ಎಂದು ಕೆಲವು ಮಂದಿ ಕುಹಕ ಮಾಡುತ್ತಾರೆ. ಬ್ಯಾನರ್ ಪ್ರಿಯರು ಇದನ್ನೂ ಗಮನಿಸಬೇಕು…!

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

10 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

14 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

15 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

24 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago