ಸುಳ್ಯ: ಪ್ರಯಾಣಿಕರೊಬ್ಬರು ಪುತ್ತೂರು- ಸುಬ್ರಹ್ಮಣ್ಯ ರಾಜಹಂಸ ಬಸ್ಸಲ್ಲಿ ಕೂತಿದ್ದರು. ಅದು ಬೆಂಗಳೂರಿಗೆ ತೆರಳುವ ಬಸ್ಸು. ಕೂತಿದ್ದಾಗ ಜಿರಲೆಯೊಂದು ಮೇಲಿಂದಲೇ ಓಡಿತು. ಪರವಾಗಿಲ್ಲ, ಮಳೆಗಾಲವಲ್ಲಾ ಇದೆಲ್ಲಾ ಇರುತ್ತೆ ಎಂದು ಸುಮ್ಮನೆ ಕುಳಿತರು. ಸ್ವಲ್ಪ ಹೊತ್ತಲ್ಲ ಇನ್ನಷ್ಟು ಜಿರಲೆ ಮೇಲೆಲ್ಲಾ ಓಡಲು ಶುರು ಮಾಡಿತು, ಸಹವಾಸವೇ ಬೇಡವೆಂದು ಬೇರೆ ಸೀಟಲ್ಲಿ ಕುಳಿತರು…!
ಮಳೆಗಾಲ ಜಿರಲೆ ಸೇರಿದಂತೆ ಸಣ್ಣಪುಟ್ಟ ಕೀಟಗಳು ಇದ್ದೇ ಇರುತ್ತದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಜಿರಲೆ ಇದೆ ಎಂದರೆ ಅದು ನಿರ್ಲಕ್ಷ್ಯವೇ ಸರಿ. ಅದೂ ಬೆಂಗಳೂರಿಗೆ ತೆರಳುವ ಬಸ್ಸಲ್ಲಿ ಈ ಪರಿಯಾಗಿ ಜಿರಲೆ ಇದೆ ಎಂದರೆ ಬೆಂಗಳೂರಿಗೆ ತೆರಳುವ ಪ್ರಯಾಣಿಕನ ಗೋಳು ಯಾರಿಗೆ ಹೇಳಿ..? ಹೀಗಾಗಿ ಕೆ ಎಸ್ ಆರ್ ಟಿ ಸಿ ಈ ಕಡೆಗೆ ಕೊಂಚ ಗಮನಹರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…