ಸುಳ್ಯ: ಪ್ರಯಾಣಿಕರೊಬ್ಬರು ಪುತ್ತೂರು- ಸುಬ್ರಹ್ಮಣ್ಯ ರಾಜಹಂಸ ಬಸ್ಸಲ್ಲಿ ಕೂತಿದ್ದರು. ಅದು ಬೆಂಗಳೂರಿಗೆ ತೆರಳುವ ಬಸ್ಸು. ಕೂತಿದ್ದಾಗ ಜಿರಲೆಯೊಂದು ಮೇಲಿಂದಲೇ ಓಡಿತು. ಪರವಾಗಿಲ್ಲ, ಮಳೆಗಾಲವಲ್ಲಾ ಇದೆಲ್ಲಾ ಇರುತ್ತೆ ಎಂದು ಸುಮ್ಮನೆ ಕುಳಿತರು. ಸ್ವಲ್ಪ ಹೊತ್ತಲ್ಲ ಇನ್ನಷ್ಟು ಜಿರಲೆ ಮೇಲೆಲ್ಲಾ ಓಡಲು ಶುರು ಮಾಡಿತು, ಸಹವಾಸವೇ ಬೇಡವೆಂದು ಬೇರೆ ಸೀಟಲ್ಲಿ ಕುಳಿತರು…!
ಮಳೆಗಾಲ ಜಿರಲೆ ಸೇರಿದಂತೆ ಸಣ್ಣಪುಟ್ಟ ಕೀಟಗಳು ಇದ್ದೇ ಇರುತ್ತದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಜಿರಲೆ ಇದೆ ಎಂದರೆ ಅದು ನಿರ್ಲಕ್ಷ್ಯವೇ ಸರಿ. ಅದೂ ಬೆಂಗಳೂರಿಗೆ ತೆರಳುವ ಬಸ್ಸಲ್ಲಿ ಈ ಪರಿಯಾಗಿ ಜಿರಲೆ ಇದೆ ಎಂದರೆ ಬೆಂಗಳೂರಿಗೆ ತೆರಳುವ ಪ್ರಯಾಣಿಕನ ಗೋಳು ಯಾರಿಗೆ ಹೇಳಿ..? ಹೀಗಾಗಿ ಕೆ ಎಸ್ ಆರ್ ಟಿ ಸಿ ಈ ಕಡೆಗೆ ಕೊಂಚ ಗಮನಹರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …