ಸುಳ್ಯ: ಪ್ರಯಾಣಿಕರೊಬ್ಬರು ಪುತ್ತೂರು- ಸುಬ್ರಹ್ಮಣ್ಯ ರಾಜಹಂಸ ಬಸ್ಸಲ್ಲಿ ಕೂತಿದ್ದರು. ಅದು ಬೆಂಗಳೂರಿಗೆ ತೆರಳುವ ಬಸ್ಸು. ಕೂತಿದ್ದಾಗ ಜಿರಲೆಯೊಂದು ಮೇಲಿಂದಲೇ ಓಡಿತು. ಪರವಾಗಿಲ್ಲ, ಮಳೆಗಾಲವಲ್ಲಾ ಇದೆಲ್ಲಾ ಇರುತ್ತೆ ಎಂದು ಸುಮ್ಮನೆ ಕುಳಿತರು. ಸ್ವಲ್ಪ ಹೊತ್ತಲ್ಲ ಇನ್ನಷ್ಟು ಜಿರಲೆ ಮೇಲೆಲ್ಲಾ ಓಡಲು ಶುರು ಮಾಡಿತು, ಸಹವಾಸವೇ ಬೇಡವೆಂದು ಬೇರೆ ಸೀಟಲ್ಲಿ ಕುಳಿತರು…!
ಮಳೆಗಾಲ ಜಿರಲೆ ಸೇರಿದಂತೆ ಸಣ್ಣಪುಟ್ಟ ಕೀಟಗಳು ಇದ್ದೇ ಇರುತ್ತದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಜಿರಲೆ ಇದೆ ಎಂದರೆ ಅದು ನಿರ್ಲಕ್ಷ್ಯವೇ ಸರಿ. ಅದೂ ಬೆಂಗಳೂರಿಗೆ ತೆರಳುವ ಬಸ್ಸಲ್ಲಿ ಈ ಪರಿಯಾಗಿ ಜಿರಲೆ ಇದೆ ಎಂದರೆ ಬೆಂಗಳೂರಿಗೆ ತೆರಳುವ ಪ್ರಯಾಣಿಕನ ಗೋಳು ಯಾರಿಗೆ ಹೇಳಿ..? ಹೀಗಾಗಿ ಕೆ ಎಸ್ ಆರ್ ಟಿ ಸಿ ಈ ಕಡೆಗೆ ಕೊಂಚ ಗಮನಹರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…