ಸುಳ್ಯ: ಪ್ರಯಾಣಿಕರೊಬ್ಬರು ಪುತ್ತೂರು- ಸುಬ್ರಹ್ಮಣ್ಯ ರಾಜಹಂಸ ಬಸ್ಸಲ್ಲಿ ಕೂತಿದ್ದರು. ಅದು ಬೆಂಗಳೂರಿಗೆ ತೆರಳುವ ಬಸ್ಸು. ಕೂತಿದ್ದಾಗ ಜಿರಲೆಯೊಂದು ಮೇಲಿಂದಲೇ ಓಡಿತು. ಪರವಾಗಿಲ್ಲ, ಮಳೆಗಾಲವಲ್ಲಾ ಇದೆಲ್ಲಾ ಇರುತ್ತೆ ಎಂದು ಸುಮ್ಮನೆ ಕುಳಿತರು. ಸ್ವಲ್ಪ ಹೊತ್ತಲ್ಲ ಇನ್ನಷ್ಟು ಜಿರಲೆ ಮೇಲೆಲ್ಲಾ ಓಡಲು ಶುರು ಮಾಡಿತು, ಸಹವಾಸವೇ ಬೇಡವೆಂದು ಬೇರೆ ಸೀಟಲ್ಲಿ ಕುಳಿತರು…!
ಮಳೆಗಾಲ ಜಿರಲೆ ಸೇರಿದಂತೆ ಸಣ್ಣಪುಟ್ಟ ಕೀಟಗಳು ಇದ್ದೇ ಇರುತ್ತದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಜಿರಲೆ ಇದೆ ಎಂದರೆ ಅದು ನಿರ್ಲಕ್ಷ್ಯವೇ ಸರಿ. ಅದೂ ಬೆಂಗಳೂರಿಗೆ ತೆರಳುವ ಬಸ್ಸಲ್ಲಿ ಈ ಪರಿಯಾಗಿ ಜಿರಲೆ ಇದೆ ಎಂದರೆ ಬೆಂಗಳೂರಿಗೆ ತೆರಳುವ ಪ್ರಯಾಣಿಕನ ಗೋಳು ಯಾರಿಗೆ ಹೇಳಿ..? ಹೀಗಾಗಿ ಕೆ ಎಸ್ ಆರ್ ಟಿ ಸಿ ಈ ಕಡೆಗೆ ಕೊಂಚ ಗಮನಹರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…