ಸುಳ್ಯ: ಪ್ರಯಾಣಿಕರೊಬ್ಬರು ಪುತ್ತೂರು- ಸುಬ್ರಹ್ಮಣ್ಯ ರಾಜಹಂಸ ಬಸ್ಸಲ್ಲಿ ಕೂತಿದ್ದರು. ಅದು ಬೆಂಗಳೂರಿಗೆ ತೆರಳುವ ಬಸ್ಸು. ಕೂತಿದ್ದಾಗ ಜಿರಲೆಯೊಂದು ಮೇಲಿಂದಲೇ ಓಡಿತು. ಪರವಾಗಿಲ್ಲ, ಮಳೆಗಾಲವಲ್ಲಾ ಇದೆಲ್ಲಾ ಇರುತ್ತೆ ಎಂದು ಸುಮ್ಮನೆ ಕುಳಿತರು. ಸ್ವಲ್ಪ ಹೊತ್ತಲ್ಲ ಇನ್ನಷ್ಟು ಜಿರಲೆ ಮೇಲೆಲ್ಲಾ ಓಡಲು ಶುರು ಮಾಡಿತು, ಸಹವಾಸವೇ ಬೇಡವೆಂದು ಬೇರೆ ಸೀಟಲ್ಲಿ ಕುಳಿತರು…!
ಮಳೆಗಾಲ ಜಿರಲೆ ಸೇರಿದಂತೆ ಸಣ್ಣಪುಟ್ಟ ಕೀಟಗಳು ಇದ್ದೇ ಇರುತ್ತದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಜಿರಲೆ ಇದೆ ಎಂದರೆ ಅದು ನಿರ್ಲಕ್ಷ್ಯವೇ ಸರಿ. ಅದೂ ಬೆಂಗಳೂರಿಗೆ ತೆರಳುವ ಬಸ್ಸಲ್ಲಿ ಈ ಪರಿಯಾಗಿ ಜಿರಲೆ ಇದೆ ಎಂದರೆ ಬೆಂಗಳೂರಿಗೆ ತೆರಳುವ ಪ್ರಯಾಣಿಕನ ಗೋಳು ಯಾರಿಗೆ ಹೇಳಿ..? ಹೀಗಾಗಿ ಕೆ ಎಸ್ ಆರ್ ಟಿ ಸಿ ಈ ಕಡೆಗೆ ಕೊಂಚ ಗಮನಹರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…