ಸುಳ್ಯ: ಪ್ರಯಾಣಿಕರೊಬ್ಬರು ಪುತ್ತೂರು- ಸುಬ್ರಹ್ಮಣ್ಯ ರಾಜಹಂಸ ಬಸ್ಸಲ್ಲಿ ಕೂತಿದ್ದರು. ಅದು ಬೆಂಗಳೂರಿಗೆ ತೆರಳುವ ಬಸ್ಸು. ಕೂತಿದ್ದಾಗ ಜಿರಲೆಯೊಂದು ಮೇಲಿಂದಲೇ ಓಡಿತು. ಪರವಾಗಿಲ್ಲ, ಮಳೆಗಾಲವಲ್ಲಾ ಇದೆಲ್ಲಾ ಇರುತ್ತೆ ಎಂದು ಸುಮ್ಮನೆ ಕುಳಿತರು. ಸ್ವಲ್ಪ ಹೊತ್ತಲ್ಲ ಇನ್ನಷ್ಟು ಜಿರಲೆ ಮೇಲೆಲ್ಲಾ ಓಡಲು ಶುರು ಮಾಡಿತು, ಸಹವಾಸವೇ ಬೇಡವೆಂದು ಬೇರೆ ಸೀಟಲ್ಲಿ ಕುಳಿತರು…!
ಮಳೆಗಾಲ ಜಿರಲೆ ಸೇರಿದಂತೆ ಸಣ್ಣಪುಟ್ಟ ಕೀಟಗಳು ಇದ್ದೇ ಇರುತ್ತದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಜಿರಲೆ ಇದೆ ಎಂದರೆ ಅದು ನಿರ್ಲಕ್ಷ್ಯವೇ ಸರಿ. ಅದೂ ಬೆಂಗಳೂರಿಗೆ ತೆರಳುವ ಬಸ್ಸಲ್ಲಿ ಈ ಪರಿಯಾಗಿ ಜಿರಲೆ ಇದೆ ಎಂದರೆ ಬೆಂಗಳೂರಿಗೆ ತೆರಳುವ ಪ್ರಯಾಣಿಕನ ಗೋಳು ಯಾರಿಗೆ ಹೇಳಿ..? ಹೀಗಾಗಿ ಕೆ ಎಸ್ ಆರ್ ಟಿ ಸಿ ಈ ಕಡೆಗೆ ಕೊಂಚ ಗಮನಹರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…