ಸುಳ್ಯ: ಪ್ರಯಾಣಿಕರೊಬ್ಬರು ಪುತ್ತೂರು- ಸುಬ್ರಹ್ಮಣ್ಯ ರಾಜಹಂಸ ಬಸ್ಸಲ್ಲಿ ಕೂತಿದ್ದರು. ಅದು ಬೆಂಗಳೂರಿಗೆ ತೆರಳುವ ಬಸ್ಸು. ಕೂತಿದ್ದಾಗ ಜಿರಲೆಯೊಂದು ಮೇಲಿಂದಲೇ ಓಡಿತು. ಪರವಾಗಿಲ್ಲ, ಮಳೆಗಾಲವಲ್ಲಾ ಇದೆಲ್ಲಾ ಇರುತ್ತೆ ಎಂದು ಸುಮ್ಮನೆ ಕುಳಿತರು. ಸ್ವಲ್ಪ ಹೊತ್ತಲ್ಲ ಇನ್ನಷ್ಟು ಜಿರಲೆ ಮೇಲೆಲ್ಲಾ ಓಡಲು ಶುರು ಮಾಡಿತು, ಸಹವಾಸವೇ ಬೇಡವೆಂದು ಬೇರೆ ಸೀಟಲ್ಲಿ ಕುಳಿತರು…!
ಮಳೆಗಾಲ ಜಿರಲೆ ಸೇರಿದಂತೆ ಸಣ್ಣಪುಟ್ಟ ಕೀಟಗಳು ಇದ್ದೇ ಇರುತ್ತದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಜಿರಲೆ ಇದೆ ಎಂದರೆ ಅದು ನಿರ್ಲಕ್ಷ್ಯವೇ ಸರಿ. ಅದೂ ಬೆಂಗಳೂರಿಗೆ ತೆರಳುವ ಬಸ್ಸಲ್ಲಿ ಈ ಪರಿಯಾಗಿ ಜಿರಲೆ ಇದೆ ಎಂದರೆ ಬೆಂಗಳೂರಿಗೆ ತೆರಳುವ ಪ್ರಯಾಣಿಕನ ಗೋಳು ಯಾರಿಗೆ ಹೇಳಿ..? ಹೀಗಾಗಿ ಕೆ ಎಸ್ ಆರ್ ಟಿ ಸಿ ಈ ಕಡೆಗೆ ಕೊಂಚ ಗಮನಹರಿಸಬೇಕು ಎಂಬುದು ಪ್ರಯಾಣಿಕರ ಒತ್ತಾಯ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…