ಮೊಡವೆ ಬಗ್ಗೆ ಆಗಾಗ ಎಲ್ಲರೂ ವೈದ್ಯರ ಬಳಿ ಪ್ರಶ್ನೆ ಕೇಳುತ್ತಲೇ ಇರುತ್ತಾರೆ. ಈ ಬಗ್ಗೆ ಡಾ.ಆದಿತ್ಯ ಚಣಿಲ ಮಾತನಾಡಿದ್ದಾರೆ,
ಪ್ರತಿಯೊಬ್ಬರ ಮುಖದಲ್ಲೂ ಸೂಕ್ಷ್ಮವಾದ ರಂಧ್ರಗಳಿವೆ.ಯಾವಾಗ ಆ ರಂಧ್ರಗಳು ಧೂಳು ಎಣ್ಣೆ ಅಥವಾ ಬ್ಯಾಕ್ಟೀರಿಯಾದಿಂದ ತುಂಬುತ್ತದೋ ಅವಾಗ ಆ ರಂಧ್ರ ಮೊಡವೆಯಾಗಿ ಪರಿಣಮಿಸುತ್ತದೆ.
ಯಾಕೆ ಡಾಕ್ಟರ್ ಇದು ಆಗುತ್ತದೆ?
ಕೆಲವೊಂದು ತಪ್ಪು ಊಹನೆಗಳಿಂದ ಮನೋಲ್ಲಾಸ ಇಲ್ಲದಿದ್ದರೆ,ಅತಿಯಾದ ಮಾನಸಿಕ ತೊಂದರೆಯಿಂದ , ಕೋಪ ಬೇಜಾರು ನೋವು ಇಂದರಿಂದೆಲ್ಲ ಬರುತ್ತದೆ ಎಂಬುದು ಸರಿಯಲ್ಲ.
ಏನು ಮಾಡಬೇಕು ಹಾಗಿದ್ರೆ?
ಮತ್ತೇನು ಮಾಡೋಣ ?
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…