Advertisement
ಅನುಕ್ರಮ

ಅಯ್ಯೋ….. ನನ್ನ ಮುಖದಲ್ಲಿ ಮೊಡವೆ..! ಏನಾದರೂ ಪರಿಹಾರ ಇದೆಯೇ ಡಾಕ್ಟ್ರೇ ?

Share
ಡಾ.ಆದಿತ್ಯ ಚಣಿಲ, BHMS(intrn)

ಮೊಡವೆ ಬಗ್ಗೆ ಆಗಾಗ ಎಲ್ಲರೂ ವೈದ್ಯರ ಬಳಿ ಪ್ರಶ್ನೆ ಕೇಳುತ್ತಲೇ ಇರುತ್ತಾರೆ. ಈ ಬಗ್ಗೆ ಡಾ.ಆದಿತ್ಯ ಚಣಿಲ ಮಾತನಾಡಿದ್ದಾರೆ,

ಪ್ರತಿಯೊಬ್ಬರ ಮುಖದಲ್ಲೂ ಸೂಕ್ಷ್ಮವಾದ ರಂಧ್ರಗಳಿವೆ.ಯಾವಾಗ ಆ ರಂಧ್ರಗಳು ಧೂಳು ಎಣ್ಣೆ ಅಥವಾ ಬ್ಯಾಕ್ಟೀರಿಯಾದಿಂದ ತುಂಬುತ್ತದೋ ಅವಾಗ ಆ ರಂಧ್ರ ಮೊಡವೆಯಾಗಿ ಪರಿಣಮಿಸುತ್ತದೆ.

ಯಾಕೆ ಡಾಕ್ಟರ್ ಇದು ಆಗುತ್ತದೆ?

  • ಮೊಡವೆ ಮದ್ಯವಯಸ್ಕರಲ್ಲಿ ಸರ್ವೇ ಸಾಮಾನ್ಯ ಏಕೆಂದರೆ ಹಾರ್ಮೋನ್ ಬದಲಾವಣೆಯಿಂದಾಗಿ ಆಗುತ್ತದೆ.
  • ಅತಿಯಾದ ಮದ್ದು ಸೇವನೆಯಿಂದ.
  • ಎಣ್ಣೆ ಪದಾರ್ಥಗಳ ಸೇವನೆ ಅಧಿಕವಾದರೆ
  • ವಂಶ ಪಾರಂಪರಿಕವಾಗಿ ಇದು ಅತ್ಯಂತ ಕಡಿಮೆಯಾಗಿ ಆಗುವುದು

ಕೆಲವೊಂದು ತಪ್ಪು ಊಹನೆಗಳಿಂದ ಮನೋಲ್ಲಾಸ ಇಲ್ಲದಿದ್ದರೆ,ಅತಿಯಾದ ಮಾನಸಿಕ ತೊಂದರೆಯಿಂದ , ಕೋಪ ಬೇಜಾರು ನೋವು ಇಂದರಿಂದೆಲ್ಲ ಬರುತ್ತದೆ ಎಂಬುದು ಸರಿಯಲ್ಲ.

ಏನು  ಮಾಡಬೇಕು ಹಾಗಿದ್ರೆ?

  • ಮುಖವನ್ನು ಸರಿಯಾಗಿ ತೊಳೆಯುವುದು ಮೊದಲ ಆದ್ಯತೆ
  • ಮುಖಕ್ಕೆ ಎಣ್ಣೆ ಹಾಕುವುದನ್ನು ಕಡಿತ ಗೊಳಿಸಿ
  • ಎಣ್ಣೆ ಅಂಶಗಳನ್ನು ಕಡಿಮೆ ತಿನ್ನಿ

ಮತ್ತೇನು ಮಾಡೋಣ ?

  • ಮೊಡವೆಯನ್ನು ಒಡೆಯದಿರಿ
  • ಒಡೆದರೆ ಆ ಕಲೆ ಹಾಗೆಯೇ ಉಳಿದೀತು
  • ಇದರಲ್ಲಿ ನಂಜಿನಂಶ ನೀರಿನಂಶ ಇರಬಹುದು ಆದ್ದರಿಂದ ಜಾಗ್ರತೆವಹಿಸಿ
  • ಚರ್ಮಕ್ಕಾಗಿ ವಿಟಮಿನ್-ಇ ಹೆಚ್ಚಿರುವಂತಹ ಪದಾರ್ಥ ತಿನ್ನಿರಿ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

7 minutes ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

5 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

8 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

8 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

22 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

23 hours ago