Advertisement
ಅನುಕ್ರಮ

ಅಯ್ಯೋ….. ನನ್ನ ಮುಖದಲ್ಲಿ ಮೊಡವೆ..! ಏನಾದರೂ ಪರಿಹಾರ ಇದೆಯೇ ಡಾಕ್ಟ್ರೇ ?

Share
ಡಾ.ಆದಿತ್ಯ ಚಣಿಲ, BHMS(intrn)

ಮೊಡವೆ ಬಗ್ಗೆ ಆಗಾಗ ಎಲ್ಲರೂ ವೈದ್ಯರ ಬಳಿ ಪ್ರಶ್ನೆ ಕೇಳುತ್ತಲೇ ಇರುತ್ತಾರೆ. ಈ ಬಗ್ಗೆ ಡಾ.ಆದಿತ್ಯ ಚಣಿಲ ಮಾತನಾಡಿದ್ದಾರೆ,

ಪ್ರತಿಯೊಬ್ಬರ ಮುಖದಲ್ಲೂ ಸೂಕ್ಷ್ಮವಾದ ರಂಧ್ರಗಳಿವೆ.ಯಾವಾಗ ಆ ರಂಧ್ರಗಳು ಧೂಳು ಎಣ್ಣೆ ಅಥವಾ ಬ್ಯಾಕ್ಟೀರಿಯಾದಿಂದ ತುಂಬುತ್ತದೋ ಅವಾಗ ಆ ರಂಧ್ರ ಮೊಡವೆಯಾಗಿ ಪರಿಣಮಿಸುತ್ತದೆ.

ಯಾಕೆ ಡಾಕ್ಟರ್ ಇದು ಆಗುತ್ತದೆ?

  • ಮೊಡವೆ ಮದ್ಯವಯಸ್ಕರಲ್ಲಿ ಸರ್ವೇ ಸಾಮಾನ್ಯ ಏಕೆಂದರೆ ಹಾರ್ಮೋನ್ ಬದಲಾವಣೆಯಿಂದಾಗಿ ಆಗುತ್ತದೆ.
  • ಅತಿಯಾದ ಮದ್ದು ಸೇವನೆಯಿಂದ.
  • ಎಣ್ಣೆ ಪದಾರ್ಥಗಳ ಸೇವನೆ ಅಧಿಕವಾದರೆ
  • ವಂಶ ಪಾರಂಪರಿಕವಾಗಿ ಇದು ಅತ್ಯಂತ ಕಡಿಮೆಯಾಗಿ ಆಗುವುದು

ಕೆಲವೊಂದು ತಪ್ಪು ಊಹನೆಗಳಿಂದ ಮನೋಲ್ಲಾಸ ಇಲ್ಲದಿದ್ದರೆ,ಅತಿಯಾದ ಮಾನಸಿಕ ತೊಂದರೆಯಿಂದ , ಕೋಪ ಬೇಜಾರು ನೋವು ಇಂದರಿಂದೆಲ್ಲ ಬರುತ್ತದೆ ಎಂಬುದು ಸರಿಯಲ್ಲ.

ಏನು  ಮಾಡಬೇಕು ಹಾಗಿದ್ರೆ?

  • ಮುಖವನ್ನು ಸರಿಯಾಗಿ ತೊಳೆಯುವುದು ಮೊದಲ ಆದ್ಯತೆ
  • ಮುಖಕ್ಕೆ ಎಣ್ಣೆ ಹಾಕುವುದನ್ನು ಕಡಿತ ಗೊಳಿಸಿ
  • ಎಣ್ಣೆ ಅಂಶಗಳನ್ನು ಕಡಿಮೆ ತಿನ್ನಿ

ಮತ್ತೇನು ಮಾಡೋಣ ?

  • ಮೊಡವೆಯನ್ನು ಒಡೆಯದಿರಿ
  • ಒಡೆದರೆ ಆ ಕಲೆ ಹಾಗೆಯೇ ಉಳಿದೀತು
  • ಇದರಲ್ಲಿ ನಂಜಿನಂಶ ನೀರಿನಂಶ ಇರಬಹುದು ಆದ್ದರಿಂದ ಜಾಗ್ರತೆವಹಿಸಿ
  • ಚರ್ಮಕ್ಕಾಗಿ ವಿಟಮಿನ್-ಇ ಹೆಚ್ಚಿರುವಂತಹ ಪದಾರ್ಥ ತಿನ್ನಿರಿ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

6 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

15 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

15 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

16 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago