Advertisement
ಅನುಕ್ರಮ

ಅಯ್ಯೋ….. ನನ್ನ ಮುಖದಲ್ಲಿ ಮೊಡವೆ..! ಏನಾದರೂ ಪರಿಹಾರ ಇದೆಯೇ ಡಾಕ್ಟ್ರೇ ?

Share
ಡಾ.ಆದಿತ್ಯ ಚಣಿಲ, BHMS(intrn)

ಮೊಡವೆ ಬಗ್ಗೆ ಆಗಾಗ ಎಲ್ಲರೂ ವೈದ್ಯರ ಬಳಿ ಪ್ರಶ್ನೆ ಕೇಳುತ್ತಲೇ ಇರುತ್ತಾರೆ. ಈ ಬಗ್ಗೆ ಡಾ.ಆದಿತ್ಯ ಚಣಿಲ ಮಾತನಾಡಿದ್ದಾರೆ,

ಪ್ರತಿಯೊಬ್ಬರ ಮುಖದಲ್ಲೂ ಸೂಕ್ಷ್ಮವಾದ ರಂಧ್ರಗಳಿವೆ.ಯಾವಾಗ ಆ ರಂಧ್ರಗಳು ಧೂಳು ಎಣ್ಣೆ ಅಥವಾ ಬ್ಯಾಕ್ಟೀರಿಯಾದಿಂದ ತುಂಬುತ್ತದೋ ಅವಾಗ ಆ ರಂಧ್ರ ಮೊಡವೆಯಾಗಿ ಪರಿಣಮಿಸುತ್ತದೆ.

ಯಾಕೆ ಡಾಕ್ಟರ್ ಇದು ಆಗುತ್ತದೆ?

  • ಮೊಡವೆ ಮದ್ಯವಯಸ್ಕರಲ್ಲಿ ಸರ್ವೇ ಸಾಮಾನ್ಯ ಏಕೆಂದರೆ ಹಾರ್ಮೋನ್ ಬದಲಾವಣೆಯಿಂದಾಗಿ ಆಗುತ್ತದೆ.
  • ಅತಿಯಾದ ಮದ್ದು ಸೇವನೆಯಿಂದ.
  • ಎಣ್ಣೆ ಪದಾರ್ಥಗಳ ಸೇವನೆ ಅಧಿಕವಾದರೆ
  • ವಂಶ ಪಾರಂಪರಿಕವಾಗಿ ಇದು ಅತ್ಯಂತ ಕಡಿಮೆಯಾಗಿ ಆಗುವುದು

ಕೆಲವೊಂದು ತಪ್ಪು ಊಹನೆಗಳಿಂದ ಮನೋಲ್ಲಾಸ ಇಲ್ಲದಿದ್ದರೆ,ಅತಿಯಾದ ಮಾನಸಿಕ ತೊಂದರೆಯಿಂದ , ಕೋಪ ಬೇಜಾರು ನೋವು ಇಂದರಿಂದೆಲ್ಲ ಬರುತ್ತದೆ ಎಂಬುದು ಸರಿಯಲ್ಲ.

ಏನು  ಮಾಡಬೇಕು ಹಾಗಿದ್ರೆ?

  • ಮುಖವನ್ನು ಸರಿಯಾಗಿ ತೊಳೆಯುವುದು ಮೊದಲ ಆದ್ಯತೆ
  • ಮುಖಕ್ಕೆ ಎಣ್ಣೆ ಹಾಕುವುದನ್ನು ಕಡಿತ ಗೊಳಿಸಿ
  • ಎಣ್ಣೆ ಅಂಶಗಳನ್ನು ಕಡಿಮೆ ತಿನ್ನಿ

ಮತ್ತೇನು ಮಾಡೋಣ ?

  • ಮೊಡವೆಯನ್ನು ಒಡೆಯದಿರಿ
  • ಒಡೆದರೆ ಆ ಕಲೆ ಹಾಗೆಯೇ ಉಳಿದೀತು
  • ಇದರಲ್ಲಿ ನಂಜಿನಂಶ ನೀರಿನಂಶ ಇರಬಹುದು ಆದ್ದರಿಂದ ಜಾಗ್ರತೆವಹಿಸಿ
  • ಚರ್ಮಕ್ಕಾಗಿ ವಿಟಮಿನ್-ಇ ಹೆಚ್ಚಿರುವಂತಹ ಪದಾರ್ಥ ತಿನ್ನಿರಿ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

4 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

13 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago