ಸುಳ್ಯ: ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ-2019 ಇದರ ಉದ್ಘಾಟನಾ ಕಾರ್ಯಕ್ರಮ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ವಠಾರದಲ್ಲಿ ನಡೆಯಿತು.
ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಿದರು. ತಾ.ಪಂ.ಉಪಾಧ್ಯಕ್ಷೆ ಶುಭದಾ ರೈ ಕಾರ್ಯಕ್ರಮ ಅಧ್ಯಕ್ಷ ತೆ ವಹಿಸಿದ್ದರು.
ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಆಶಾ ತಿಮ್ಮಪ್ಪ, ತಾ.ಪಂ.ಸದಸ್ಯೆ ಪುಷ್ಪಾ ಮೇದಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ್ ರೈ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಅರಂತೋಡು ಕಾಲೇಜು ಸಂಚಾಲಕ ಕೆ.ಆರ್.ಗಂಗಾಧರ್, ಕಾಲೇಜು ಪ್ರಾಂಶುಪಾಲ ರಮೇಶ್, ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯ ಆನಂದ ವೈ.ಕೆ., ದೈ.ಶಿ.ಶಿಕ್ಷಕರ ಸಂಘದ ಅಧ್ಯಕ್ಷ ಸೂಪಿ ಪೆರಾಜೆ, ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ಡಾ. ಸುಂದರ ಕೇನಾಜೆ, ವೇದಿಕೆಯಲ್ಲಿ ದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ. ಸ್ವಾಗತಿಸಿದರು. ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರೂಪಿಸಿದರು.
ಎರಡು ದಿನಗಳ ಕಾರ್ಯಕ್ರಮ ಶುಕ್ರವಾರ ಸಮಾಪನಗೊಳ್ಳಲಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…