Advertisement
ಕಾರ್ಯಕ್ರಮಗಳು

ಅರಂತೋಡಿನಲ್ಲಿ ಫೆ.19 ಮತ್ತು 20ರಂದು ದ್ಸಿಕ್ರ್ ಸ್ವಲಾತ್ ಕಾರ್ಯಕ್ರಮ

Share

ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ತಿಂಗಳಿಗೊಮ್ಮೆ ಶೇಕ್ ಮುಹಿಯ್ಯದ್ದೀನ್ ಜಿಸ್ತಿ ಅಜೀರ್ ಖ್ವಾಜಾ ರವರ ಹೆಸರಿನಲ್ಲಿ ಆಚರಿಸಿಕೊಂಡು ಬರುತ್ತಿರುವ ದ್ಸಿಕ್ರ್ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಹಾಗೂ ಏಕದಿನ ಮತಪ್ರಭಾಷಣ ಕಾರ್ಯಕ್ರಮವು ಫೆ.19ಮತ್ತು ಫೆ.20ರಂದು ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ.

ಫೆ.19ರಂದು ರಾತ್ರಿ 7 ಗಂಟೆಗೆ ಕಲ್ಲೆಗ ಜುಮ್ಮಾಮಸೀದಿ ಖತೀಬರಾದ ಬಹು ಉಸ್ತಾದ್ ಅಬೂಬಕ್ಕರ್ ಸಿದ್ದೀಕ್ ಜಲಾಲಿಯವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಫೆ.20 ರಂದು ಮಗ್ರಿಬ್ ನಂತರ ನಡೆಯುವ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮಕ್ಕೆ ಬಹು ಶೈಖುನಾ ನಾಲಾಂಗೇರಿ ಉಸ್ತಾದ್ ಕಣ್ಣೂರು ಕೇರಳರವರ ನೇತೃತ್ವದಲ್ಲಿ ನಡೆಯಲಿದ್ದು, ಬಹು ಡಾ ಅಹ್ಮದ್ ಕಬೀರ್ ಬಾಖವಿ ಅಲ್ ಬಾನಿ ಕೇರಳ ಇವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಪೆರಾಜೆ ಜುಮ್ಮಾ ಮಸೀದಿ ಖತೀಬರಾದ ಬಹು ಅಬೂಬಕ್ಕರ್ ಸಖಾಫಿ, ಪೇರಡ್ಕ ಜುಮ್ಮಾ ಮಸೀದಿ ಖತೀಬರಾದ ಅಲ್ಹಾಜ್ ಅಶ್ರಫ್ ಫೈಝಿ, ಕಲ್ಲುಗಂಡಿ ಜುಮ್ಮಾ ಮಸೀದಿ ಖತೀಬರಾದ ಬಹು ಅಬ್ದುಲ್ಅಝೀಝ್ ಬಾಖವಿ, ಸಂಪಾಜೆ ಜುಮ್ಮಾಮಸೀದಿ ಖತೀಬರಾದ ಬಹು ಅಲ್ ಜಮಾಲುದ್ದೀನ್ ಅಮಾನಿ, ನವಾಜ್ ದಾರಿಮಿ, ಬಶೀರ್ ಮದನಿ, ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ, ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್ .ಶಹೀದ್, ಅರಂತೋಡು ಜಮಾ ಅತ್ ಉಪಾಧ್ಯಕ್ಷ ಹಾಜಿ ಕೆ.ಎಮ್ .ಮಹಮ್ಮದ್ , ದ್ಸಿಕ್ರ್ ಸ್ವಲಾತ್ ಸಮಿತಿ ಉಪಾಧ್ಯಕ್ಷ ಕೆ.ಎಮ್ ಅಬೂಬಕ್ಕರ್ , ಜಮಾ ಅತ್ ಕಾರ್ಯದರ್ಶಿ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಎಸ್ ಕೆ ಎಸ್ಎಸ್ ಎಫ್ ಅರಂತೋಡು ಶಾಖೆಯ ಅಧ್ಯಕ್ಷ ರಾದ ತಾಜುದ್ದೀನ್ ಎಸ್ ಅರಂತೋಡು,ಯುವ ಉದ್ಯಮಿ ಯು.ಎ.ಇ.ಸೈಫುದ್ದೀನ್ ಪಠೇಲ್ ಸೇರಿದಂತೆ ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

17 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago