ಅರಂತೋಡು: ಗ್ರಾಮ ಪಂಚಾಯತ್ ಅರಂತೋಡು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಲೀಲಾವತಿ ಕೊಡಂಕೇರಿ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಜತ್ತಪ್ಪ ಮಾಸ್ಟರ್ ಅಳಕೆ,ಎ.ವಿ.ತೀರ್ಥರಾಮ ಮಾಸ್ಟರ್ ,ಕಿಶೋರ್ ಕುಮಾರ್ ಉಳುವಾರು,ಮಜೀದ್,ಅಶ್ರಫ್ ಗುಂಡಿ ಸೇರಿದಂತೆ ದುರ್ಗಾ ಮಾತಾ ಭಜನ ಮಂದಿರದ ಸದಸ್ಯರು , ಅನ್ವಾರುಲ್ ಹುದಾ ಯಂಗ್ ಮೆನ್ಸ್ಎಸೋಸಿಯೆಶನ್ , ಯುವ ಬ್ರಿಗೇಡ್ , ಸ್ವಸಹಾಯ ಸಂಘ ಸದಸ್ಯರು ,ವಿವಿಧ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು . ಪೂರ್ವಾಹ್ನ 7ರಿಂದ 9.30ರ ವರೆಗೆ ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಿತು .
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…