Advertisement
ಸುದ್ದಿಗಳು

ಅರಂತೋಡಿನಲ್ಲಿ ಹಜ್ಜ್ ಯಾತ್ರೆ ಗೆ ತೆರಳುವವರಿಗೆ ಬೀಳ್ಕೊಡುಗೆ

Share

ಅರಂತೋಡು :ಅರಂತೋಡು ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಹಜ್ ಯಾತ್ರೆ ಗೆ ತೆರಳಲಿರುವ ಅರಂತೋಡು ಮಸೀದಿಯ ಖತೀಬರಾದ ಇಸಾಕ್ ಬಾಖವಿ, ಪೇರಡ್ಕ ಮಸೀದಿ ಖತೀಬರಾದ ಅಶ್ರಫ್ ಫೈಝಿ ಸುಕಂದಕಟ್ಟೆ,ಪೇರಡ್ಕ ಮದರಸದ ಸದರ್ ಮುಅಲ್ಲಿಂ ಝಕರಿಯಾ ದಾರಿಮಿ,ಅಬ್ದುಲ್ ಹಮೀದ್ಅಡಿಮರಡ್ಕ ರವರಿಗೆ ಬೀಳ್ಕೊಡುಗೆ ಸಮಾರಂಭವು ಅರಂತೋಡು ಮದರಸದ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಅರಂತೋಡು ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದರು. ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಸ್ಲಾಂ ಧರ್ಮದ ಐದು ಪುಣ್ಯ ಕಾರ್ಯದಲ್ಲಿ ಹಜ್ಜ್ ಕರ್ಮ ಒಂದಾಗಿದ್ದು .ಹಜ್ಜ್ ಕಾರ್ಯ ನಿರ್ವಹಿಸಲು ಒಲಿದವರು ಭಾಗ್ಯವಂತವರು ಎಂದು ಹೇಳಿದರು.ಈ ಸಂದರ್ಭದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಅಬ್ದುಲಾ ಮಾಸ್ಟರ್ ಪ್ರಸ್ತಾವಿಕ ಭಾಷಣ ಮಾಡಿದರು.

ಸ್ವಲಾತ್ ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್‌ ಮಜೀದ್ ,ನಾಸಿರುದ್ದೀನ್ ಪಠೇಲ್ ಮುಅಸ್ಸಿನ್ ಬಶೀರ್ ದಾರಿಮಿ,ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್‌ಮೆಂಟ್ ಸಂಚಾಲಕ ಕೆ.ಎಮ್ .ಮೂಸಾನ್,ಜಮಾಅತ್ ನ ಮಾಜಿ ಅಧ್ಯಕ್ಷರು ,‍ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು . ಜಮಾಅತ್ ಕಾರ್ಯದರ್ಶಿ ಅಶ್ರಫ್ ಗುಂಡಿ ಸ್ವಾಗತಿಸಿದರು.ಎ.ಹೆಚ್.ವೈ.ಎ ಕಾರ್ಯದರ್ಶಿ ಫಸಿಲು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

8 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

8 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

9 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

17 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago