ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

January 31, 2020
2:04 PM

ಸುಳ್ಯ: ಸುಳ್ಯ ತಾಲೂಕು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗು ಸಮಾಜಸೇವೆಗಾಗಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ  ಸಾಂಸ್ಕೃತಿಕ ಪ್ರತಿಷ್ಠಾನ(ರಿ ) ಕಾಸರಗೋಡು ಇದರ 30 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಯನ್ನು ಜನವರಿ 30 ರಂದು ಕಾಸರಗೋಡಿನಲ್ಲಿ ನಡೆದ 7 ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ 2020 ಸಮಾರಂಭದಲ್ಲಿ  ಸಿ. ಟಿ ರವಿ ಮಾನ್ಯ ಸಚಿವರು, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಪರವಾಗಿ  ಕುಂಟಾರು ರವೀಶ್ ತಂತ್ರಿ ಯವರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹಿದ್ ಅವರರಿಗೆ ಪ್ರಸಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಟಿ. ಎಂ. ಶಾಝ್ ತೆಕ್ಕಿಲ್ ಹಾಗು ಟಿ. ಎಂ. ಶೈನ್ ತೆಕ್ಕಿಲ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror