ಸುಳ್ಯ: ಸುಳ್ಯ ತಾಲೂಕು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗು ಸಮಾಜಸೇವೆಗಾಗಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ ) ಕಾಸರಗೋಡು ಇದರ 30 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಯನ್ನು ಜನವರಿ 30 ರಂದು ಕಾಸರಗೋಡಿನಲ್ಲಿ ನಡೆದ 7 ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ 2020 ಸಮಾರಂಭದಲ್ಲಿ ಸಿ. ಟಿ ರವಿ ಮಾನ್ಯ ಸಚಿವರು, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಪರವಾಗಿ ಕುಂಟಾರು ರವೀಶ್ ತಂತ್ರಿ ಯವರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹಿದ್ ಅವರರಿಗೆ ಪ್ರಸಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಟಿ. ಎಂ. ಶಾಝ್ ತೆಕ್ಕಿಲ್ ಹಾಗು ಟಿ. ಎಂ. ಶೈನ್ ತೆಕ್ಕಿಲ್ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…