ಸುಳ್ಯ: ಸುಳ್ಯ ತಾಲೂಕು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗು ಸಮಾಜಸೇವೆಗಾಗಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ ) ಕಾಸರಗೋಡು ಇದರ 30 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಯನ್ನು ಜನವರಿ 30 ರಂದು ಕಾಸರಗೋಡಿನಲ್ಲಿ ನಡೆದ 7 ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ 2020 ಸಮಾರಂಭದಲ್ಲಿ ಸಿ. ಟಿ ರವಿ ಮಾನ್ಯ ಸಚಿವರು, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಪರವಾಗಿ ಕುಂಟಾರು ರವೀಶ್ ತಂತ್ರಿ ಯವರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹಿದ್ ಅವರರಿಗೆ ಪ್ರಸಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಟಿ. ಎಂ. ಶಾಝ್ ತೆಕ್ಕಿಲ್ ಹಾಗು ಟಿ. ಎಂ. ಶೈನ್ ತೆಕ್ಕಿಲ್ ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…