ಕಾರ್ಯಕ್ರಮಗಳು

ಅರಂತೋಡು ತೆಕ್ಕಿಲ್ ಹೆಚ್.ಪಿ.ಗ್ಯಾಸ್ ಏಜೆನ್ಸಿ ವತಿಯಿಂದ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮ

Share

ಸುಳ್ಯ: ಅರಂತೋಡು ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿ ವತಿಯಿಂದ ಅರಂತೋಡು ಗ್ರಾಮ ಪಂಚಾಯತ್ ಹಾಗೂ ಅಕ್ಷಯ ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ಸಂಯೋಗದೊಂದಿಗೆ ಕೇಂದ್ರ ಸರಕಾರದ ಇಂಧನವನ್ನು ಮಿತವಾಗಿ ಬಳಸೋಣ ಬನ್ನಿ ಪರಿಸರವನ್ನು ಸಂರಕ್ಷಿಸೋಣ ಎಂಬ ಸ್ಲೋಗನ್ ನೊಂದಿಗೆ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮವು ಪೆಬ್ರವರಿ 11 ರಂದು ಅರಂತೋಡು ಗ್ರಾ.ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಸಂರಕ್ಷಿಸಲು ಉತ್ತಮ ಪರಿಸರವನ್ನು ಖಚಿತಪಡಿಸುವ ಮೂಲಕ ನಮ್ಮ ಭವಿಷ್ಯದ ಪೀಳಿಗೆಗೆ ಹೊಸ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸಲು ಜನರಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ವ್ಯರ್ಥ ಬಳಕೆ ಆಗದಂತೆ ಜಾಗೃತಿ ಮೂಡಿಸುವ ಮೂಲಕ ಜವಾಬ್ದಾರಿಯುತ ನಾಗರಿಕನ ಹೊಣೆ ನಿರ್ವಹಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ತೆಕ್ಕಿಲ್ ಹೆಚ್.ಪಿ. ಗ್ಯಾಸ್ ನ ವ್ಯವಸ್ಥಾಪಕ ಅಶ್ರಫ್ ಗುಂಡಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅಕ್ಷಯ ಸ್ತ್ರೀ ಗೊಂಚಲು ಸಮಿತಿ ಅಧ್ಯಕ್ಷೆ ಗಾಯತ್ರಿ ಉಳುವಾರು, ಅನ್ವಾರುಲ್ ಹುದಾ ಎಸೋಸಿಯೇಶನ್ ಅಧ್ಯಕ್ಷ ಎಸ್.ಎಮ್,ಮಜೀದ್ ಗ್ರಾಂ.ಪಂಚಾಯತ್ ಸದಸ್ಯೆ ದೇವಕಿ ಕೋಡಿ, ಅರಂತೋಡು ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ, ಬಿಳಿಯಾರ್ ಅಂಗನವಾಡಿ ಕಾರ್ಯಕರ್ತೆ ಲಲಿತಾ ಜಯಲಕ್ಮೀ, ದೇರಾಜೆ ಅಂಗನವಾಡಿ ಕಾರ್ಯಕರ್ತೆ ಕುಸುಮ, ಕಳುಬ್ಯೆಲು ಅಂಗನವಾಡಿ ಕಾರ್ಯಕರ್ತೆ ಧನಲಕ್ಮೀ, ತೆಕ್ಕಿಲ್ ಎಚ್.ಪಿ.ಗ್ಯಾಸ್ನ ಸಿಬ್ಬಂದಿಗಳಾದ ಧನುರಾಜ್ ಊರುಪಂಜ , ಹನೀಫ್ ಮೊಟ್ಟೆಂಗಾರ್ ಮೊದಲಾದವರು ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

6 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

6 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

6 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

14 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

14 hours ago