Advertisement
ಕಾರ್ಯಕ್ರಮಗಳು

ಅರಂತೋಡು ತೆಕ್ಕಿಲ್ ಹೆಚ್.ಪಿ.ಗ್ಯಾಸ್ ಏಜೆನ್ಸಿ ವತಿಯಿಂದ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮ

Share

ಸುಳ್ಯ: ಅರಂತೋಡು ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿ ವತಿಯಿಂದ ಅರಂತೋಡು ಗ್ರಾಮ ಪಂಚಾಯತ್ ಹಾಗೂ ಅಕ್ಷಯ ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ಸಂಯೋಗದೊಂದಿಗೆ ಕೇಂದ್ರ ಸರಕಾರದ ಇಂಧನವನ್ನು ಮಿತವಾಗಿ ಬಳಸೋಣ ಬನ್ನಿ ಪರಿಸರವನ್ನು ಸಂರಕ್ಷಿಸೋಣ ಎಂಬ ಸ್ಲೋಗನ್ ನೊಂದಿಗೆ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮವು ಪೆಬ್ರವರಿ 11 ರಂದು ಅರಂತೋಡು ಗ್ರಾ.ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಸಂರಕ್ಷಿಸಲು ಉತ್ತಮ ಪರಿಸರವನ್ನು ಖಚಿತಪಡಿಸುವ ಮೂಲಕ ನಮ್ಮ ಭವಿಷ್ಯದ ಪೀಳಿಗೆಗೆ ಹೊಸ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸಲು ಜನರಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ವ್ಯರ್ಥ ಬಳಕೆ ಆಗದಂತೆ ಜಾಗೃತಿ ಮೂಡಿಸುವ ಮೂಲಕ ಜವಾಬ್ದಾರಿಯುತ ನಾಗರಿಕನ ಹೊಣೆ ನಿರ್ವಹಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ತೆಕ್ಕಿಲ್ ಹೆಚ್.ಪಿ. ಗ್ಯಾಸ್ ನ ವ್ಯವಸ್ಥಾಪಕ ಅಶ್ರಫ್ ಗುಂಡಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅಕ್ಷಯ ಸ್ತ್ರೀ ಗೊಂಚಲು ಸಮಿತಿ ಅಧ್ಯಕ್ಷೆ ಗಾಯತ್ರಿ ಉಳುವಾರು, ಅನ್ವಾರುಲ್ ಹುದಾ ಎಸೋಸಿಯೇಶನ್ ಅಧ್ಯಕ್ಷ ಎಸ್.ಎಮ್,ಮಜೀದ್ ಗ್ರಾಂ.ಪಂಚಾಯತ್ ಸದಸ್ಯೆ ದೇವಕಿ ಕೋಡಿ, ಅರಂತೋಡು ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ, ಬಿಳಿಯಾರ್ ಅಂಗನವಾಡಿ ಕಾರ್ಯಕರ್ತೆ ಲಲಿತಾ ಜಯಲಕ್ಮೀ, ದೇರಾಜೆ ಅಂಗನವಾಡಿ ಕಾರ್ಯಕರ್ತೆ ಕುಸುಮ, ಕಳುಬ್ಯೆಲು ಅಂಗನವಾಡಿ ಕಾರ್ಯಕರ್ತೆ ಧನಲಕ್ಮೀ, ತೆಕ್ಕಿಲ್ ಎಚ್.ಪಿ.ಗ್ಯಾಸ್ನ ಸಿಬ್ಬಂದಿಗಳಾದ ಧನುರಾಜ್ ಊರುಪಂಜ , ಹನೀಫ್ ಮೊಟ್ಟೆಂಗಾರ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

3 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

3 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

7 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago