Advertisement
ಕಾರ್ಯಕ್ರಮಗಳು

ಅರಂತೋಡು ತೆಕ್ಕಿಲ್ ಹೆಚ್.ಪಿ.ಗ್ಯಾಸ್ ಏಜೆನ್ಸಿ ವತಿಯಿಂದ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮ

Share

ಸುಳ್ಯ: ಅರಂತೋಡು ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿ ವತಿಯಿಂದ ಅರಂತೋಡು ಗ್ರಾಮ ಪಂಚಾಯತ್ ಹಾಗೂ ಅಕ್ಷಯ ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ಸಂಯೋಗದೊಂದಿಗೆ ಕೇಂದ್ರ ಸರಕಾರದ ಇಂಧನವನ್ನು ಮಿತವಾಗಿ ಬಳಸೋಣ ಬನ್ನಿ ಪರಿಸರವನ್ನು ಸಂರಕ್ಷಿಸೋಣ ಎಂಬ ಸ್ಲೋಗನ್ ನೊಂದಿಗೆ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮವು ಪೆಬ್ರವರಿ 11 ರಂದು ಅರಂತೋಡು ಗ್ರಾ.ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಪೆಟ್ರೋಲಿಯಂ ಉತ್ಪನ್ನಗಳನ್ನು ಸಂರಕ್ಷಿಸಲು ಉತ್ತಮ ಪರಿಸರವನ್ನು ಖಚಿತಪಡಿಸುವ ಮೂಲಕ ನಮ್ಮ ಭವಿಷ್ಯದ ಪೀಳಿಗೆಗೆ ಹೊಸ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸಲು ಜನರಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ವ್ಯರ್ಥ ಬಳಕೆ ಆಗದಂತೆ ಜಾಗೃತಿ ಮೂಡಿಸುವ ಮೂಲಕ ಜವಾಬ್ದಾರಿಯುತ ನಾಗರಿಕನ ಹೊಣೆ ನಿರ್ವಹಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ತೆಕ್ಕಿಲ್ ಹೆಚ್.ಪಿ. ಗ್ಯಾಸ್ ನ ವ್ಯವಸ್ಥಾಪಕ ಅಶ್ರಫ್ ಗುಂಡಿ ಬೋಧಿಸಿದರು.

Advertisement

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅಕ್ಷಯ ಸ್ತ್ರೀ ಗೊಂಚಲು ಸಮಿತಿ ಅಧ್ಯಕ್ಷೆ ಗಾಯತ್ರಿ ಉಳುವಾರು, ಅನ್ವಾರುಲ್ ಹುದಾ ಎಸೋಸಿಯೇಶನ್ ಅಧ್ಯಕ್ಷ ಎಸ್.ಎಮ್,ಮಜೀದ್ ಗ್ರಾಂ.ಪಂಚಾಯತ್ ಸದಸ್ಯೆ ದೇವಕಿ ಕೋಡಿ, ಅರಂತೋಡು ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ, ಬಿಳಿಯಾರ್ ಅಂಗನವಾಡಿ ಕಾರ್ಯಕರ್ತೆ ಲಲಿತಾ ಜಯಲಕ್ಮೀ, ದೇರಾಜೆ ಅಂಗನವಾಡಿ ಕಾರ್ಯಕರ್ತೆ ಕುಸುಮ, ಕಳುಬ್ಯೆಲು ಅಂಗನವಾಡಿ ಕಾರ್ಯಕರ್ತೆ ಧನಲಕ್ಮೀ, ತೆಕ್ಕಿಲ್ ಎಚ್.ಪಿ.ಗ್ಯಾಸ್ನ ಸಿಬ್ಬಂದಿಗಳಾದ ಧನುರಾಜ್ ಊರುಪಂಜ , ಹನೀಫ್ ಮೊಟ್ಟೆಂಗಾರ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

1 hour ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

1 hour ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

2 hours ago