Advertisement
ಕಾರ್ಯಕ್ರಮಗಳು

ಅರಂತೋಡು ತೆಕ್ಕಿಲ್ ಹೆಚ್.ಪಿ.ಗ್ಯಾಸ್ ಏಜೆನ್ಸಿ ವತಿಯಿಂದ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮ

Share

ಸುಳ್ಯ: ಅರಂತೋಡು ತೆಕ್ಕಿಲ್ ಹೆಚ್.ಪಿ ಗ್ಯಾಸ್ ಏಜೆನ್ಸಿ ವತಿಯಿಂದ ಅರಂತೋಡು ಗ್ರಾಮ ಪಂಚಾಯತ್ ಹಾಗೂ ಅಕ್ಷಯ ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ಸಂಯೋಗದೊಂದಿಗೆ ಕೇಂದ್ರ ಸರಕಾರದ ಇಂಧನವನ್ನು ಮಿತವಾಗಿ ಬಳಸೋಣ ಬನ್ನಿ ಪರಿಸರವನ್ನು ಸಂರಕ್ಷಿಸೋಣ ಎಂಬ ಸ್ಲೋಗನ್ ನೊಂದಿಗೆ ಸಕ್ಷಮ್ ಎಲ್.ಪಿ.ಜಿ ಪಂಚಾಯತ್ ಕಾರ್ಯಕ್ರಮವು ಪೆಬ್ರವರಿ 11 ರಂದು ಅರಂತೋಡು ಗ್ರಾ.ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಸಂರಕ್ಷಿಸಲು ಉತ್ತಮ ಪರಿಸರವನ್ನು ಖಚಿತಪಡಿಸುವ ಮೂಲಕ ನಮ್ಮ ಭವಿಷ್ಯದ ಪೀಳಿಗೆಗೆ ಹೊಸ ಮತ್ತು ಆರೋಗ್ಯಕರ ಭಾರತವನ್ನು ನಿರ್ಮಿಸಲು ಜನರಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ವ್ಯರ್ಥ ಬಳಕೆ ಆಗದಂತೆ ಜಾಗೃತಿ ಮೂಡಿಸುವ ಮೂಲಕ ಜವಾಬ್ದಾರಿಯುತ ನಾಗರಿಕನ ಹೊಣೆ ನಿರ್ವಹಿಸುತ್ತೇವೆ ಎಂಬ ಪ್ರತಿಜ್ಞೆಯನ್ನು ತೆಕ್ಕಿಲ್ ಹೆಚ್.ಪಿ. ಗ್ಯಾಸ್ ನ ವ್ಯವಸ್ಥಾಪಕ ಅಶ್ರಫ್ ಗುಂಡಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅಕ್ಷಯ ಸ್ತ್ರೀ ಗೊಂಚಲು ಸಮಿತಿ ಅಧ್ಯಕ್ಷೆ ಗಾಯತ್ರಿ ಉಳುವಾರು, ಅನ್ವಾರುಲ್ ಹುದಾ ಎಸೋಸಿಯೇಶನ್ ಅಧ್ಯಕ್ಷ ಎಸ್.ಎಮ್,ಮಜೀದ್ ಗ್ರಾಂ.ಪಂಚಾಯತ್ ಸದಸ್ಯೆ ದೇವಕಿ ಕೋಡಿ, ಅರಂತೋಡು ಅಂಗನವಾಡಿ ಕಾರ್ಯಕರ್ತೆ ಹೊನ್ನಮ್ಮ, ಬಿಳಿಯಾರ್ ಅಂಗನವಾಡಿ ಕಾರ್ಯಕರ್ತೆ ಲಲಿತಾ ಜಯಲಕ್ಮೀ, ದೇರಾಜೆ ಅಂಗನವಾಡಿ ಕಾರ್ಯಕರ್ತೆ ಕುಸುಮ, ಕಳುಬ್ಯೆಲು ಅಂಗನವಾಡಿ ಕಾರ್ಯಕರ್ತೆ ಧನಲಕ್ಮೀ, ತೆಕ್ಕಿಲ್ ಎಚ್.ಪಿ.ಗ್ಯಾಸ್ನ ಸಿಬ್ಬಂದಿಗಳಾದ ಧನುರಾಜ್ ಊರುಪಂಜ , ಹನೀಫ್ ಮೊಟ್ಟೆಂಗಾರ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

58 minutes ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

1 hour ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

11 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

19 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago