Advertisement
ನಮ್ಮೂರ ಸುದ್ದಿ

ಅರಂತೋಡು-ತೊಡಿಕಾನ ಸಹಕಾರಿ ಸಂಘದ ಶತಸಂಭ್ರಮ

Share

ಸುಳ್ಯ: ಗ್ರಾಮೀಣ ಜನರ ಆರ್ಥಿಕ ಮಟ್ಟ ಹಾಗೂ ಜೀವನ ಭದ್ರತೆಗೆ ಸಹಕಾರಿ ಸಂಘಗಳ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.

ಅವರು ಶನಿವಾರ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎರಡು ದಿನಗಳ ಶತ ಸಂಭ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರಕಾರಗಳು ಯಾವುದೇ ಕೆಲಸ ಮಾಡಿದರೂ ಜನರ ಸಹಭಾಗಿತ್ವ ಇದ್ದರೆ ಮಾತ್ರಾ ಯಶಸ್ಸಾಗುತ್ತದೆ. ಆದರೆ ಸಹಕಾರಿ ಸಂಘಗಳು ಯಾವುದೇ ಕೆಲಸ ಮಾಡಿದರೂ ಅದು ಜನರ ಭಾಗವಾಗಿರುತ್ತದೆ ಹಾಗಾಗಿ ಯಶಸ್ಸು ಸಾಧ್ಯವಾಗುತ್ತದೆ ಎಂದರು.
ಈ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದ ಗಿರೀಶ್ ಭಾರದ್ವಾಜ್ ಮತ್ತು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್, ತಾಲ್ಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ, ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ್ ಭಾಗವಹಿಸಿದರು.
ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

12 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

13 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

14 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

19 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

21 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

1 day ago