ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದ್ದರು.ನುಸ್ರತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಮಜೀದ್ ದಾರಿಮಿ ದುವಾ ನೇರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು .ಮುಖ್ಯ ಅತಿಥಿಯಾಗಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಅಶ್ರಫ್ ಗುಂಡಿ, ನುಸ್ರತುಲ್ ಇಸ್ಲಾಂ ಮದರಸ ಸಹ ಅಧ್ಯಾಪಕ ಬಶೀರ್ ದಾರಿಮಿ ,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಅಮೀರ್ ಕುಕ್ಕುಂಬಳ ,ಮಾಜಿ ಅಧ್ಯಕ್ಷ ಹನೀಫ್ ಎ.ಎ, ದ್ಸಿಕ್ರ್ ಸ್ವಲಾತ್ ಸಮಿತಿ ಸದಸ್ಯ ತಾಜುದ್ದೀನ್ ಎಸ್ ಅರಂತೋಡು,ಸಂಶುದ್ದೀನ್ ಕೆ.ಎಂ ಮುಂತಾದವರು ಉಪಸ್ಥಿತರಿದ್ದರು
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…