ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದ್ದರು.ನುಸ್ರತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಮಜೀದ್ ದಾರಿಮಿ ದುವಾ ನೇರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು .ಮುಖ್ಯ ಅತಿಥಿಯಾಗಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಅಶ್ರಫ್ ಗುಂಡಿ, ನುಸ್ರತುಲ್ ಇಸ್ಲಾಂ ಮದರಸ ಸಹ ಅಧ್ಯಾಪಕ ಬಶೀರ್ ದಾರಿಮಿ ,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಅಮೀರ್ ಕುಕ್ಕುಂಬಳ ,ಮಾಜಿ ಅಧ್ಯಕ್ಷ ಹನೀಫ್ ಎ.ಎ, ದ್ಸಿಕ್ರ್ ಸ್ವಲಾತ್ ಸಮಿತಿ ಸದಸ್ಯ ತಾಜುದ್ದೀನ್ ಎಸ್ ಅರಂತೋಡು,ಸಂಶುದ್ದೀನ್ ಕೆ.ಎಂ ಮುಂತಾದವರು ಉಪಸ್ಥಿತರಿದ್ದರು
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…