ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದ್ದರು.ನುಸ್ರತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಮಜೀದ್ ದಾರಿಮಿ ದುವಾ ನೇರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು .ಮುಖ್ಯ ಅತಿಥಿಯಾಗಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಅಶ್ರಫ್ ಗುಂಡಿ, ನುಸ್ರತುಲ್ ಇಸ್ಲಾಂ ಮದರಸ ಸಹ ಅಧ್ಯಾಪಕ ಬಶೀರ್ ದಾರಿಮಿ ,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಅಮೀರ್ ಕುಕ್ಕುಂಬಳ ,ಮಾಜಿ ಅಧ್ಯಕ್ಷ ಹನೀಫ್ ಎ.ಎ, ದ್ಸಿಕ್ರ್ ಸ್ವಲಾತ್ ಸಮಿತಿ ಸದಸ್ಯ ತಾಜುದ್ದೀನ್ ಎಸ್ ಅರಂತೋಡು,ಸಂಶುದ್ದೀನ್ ಕೆ.ಎಂ ಮುಂತಾದವರು ಉಪಸ್ಥಿತರಿದ್ದರು
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…