ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದ್ದರು.ನುಸ್ರತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಮಜೀದ್ ದಾರಿಮಿ ದುವಾ ನೇರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು .ಮುಖ್ಯ ಅತಿಥಿಯಾಗಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಅಶ್ರಫ್ ಗುಂಡಿ, ನುಸ್ರತುಲ್ ಇಸ್ಲಾಂ ಮದರಸ ಸಹ ಅಧ್ಯಾಪಕ ಬಶೀರ್ ದಾರಿಮಿ ,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಅಮೀರ್ ಕುಕ್ಕುಂಬಳ ,ಮಾಜಿ ಅಧ್ಯಕ್ಷ ಹನೀಫ್ ಎ.ಎ, ದ್ಸಿಕ್ರ್ ಸ್ವಲಾತ್ ಸಮಿತಿ ಸದಸ್ಯ ತಾಜುದ್ದೀನ್ ಎಸ್ ಅರಂತೋಡು,ಸಂಶುದ್ದೀನ್ ಕೆ.ಎಂ ಮುಂತಾದವರು ಉಪಸ್ಥಿತರಿದ್ದರು
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…