ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದ್ದರು.ನುಸ್ರತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಮಜೀದ್ ದಾರಿಮಿ ದುವಾ ನೇರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು .ಮುಖ್ಯ ಅತಿಥಿಯಾಗಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಅಶ್ರಫ್ ಗುಂಡಿ, ನುಸ್ರತುಲ್ ಇಸ್ಲಾಂ ಮದರಸ ಸಹ ಅಧ್ಯಾಪಕ ಬಶೀರ್ ದಾರಿಮಿ ,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಅಮೀರ್ ಕುಕ್ಕುಂಬಳ ,ಮಾಜಿ ಅಧ್ಯಕ್ಷ ಹನೀಫ್ ಎ.ಎ, ದ್ಸಿಕ್ರ್ ಸ್ವಲಾತ್ ಸಮಿತಿ ಸದಸ್ಯ ತಾಜುದ್ದೀನ್ ಎಸ್ ಅರಂತೋಡು,ಸಂಶುದ್ದೀನ್ ಕೆ.ಎಂ ಮುಂತಾದವರು ಉಪಸ್ಥಿತರಿದ್ದರು
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…