ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದ್ದರು.ನುಸ್ರತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಮಜೀದ್ ದಾರಿಮಿ ದುವಾ ನೇರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು .ಮುಖ್ಯ ಅತಿಥಿಯಾಗಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಅಶ್ರಫ್ ಗುಂಡಿ, ನುಸ್ರತುಲ್ ಇಸ್ಲಾಂ ಮದರಸ ಸಹ ಅಧ್ಯಾಪಕ ಬಶೀರ್ ದಾರಿಮಿ ,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಅಮೀರ್ ಕುಕ್ಕುಂಬಳ ,ಮಾಜಿ ಅಧ್ಯಕ್ಷ ಹನೀಫ್ ಎ.ಎ, ದ್ಸಿಕ್ರ್ ಸ್ವಲಾತ್ ಸಮಿತಿ ಸದಸ್ಯ ತಾಜುದ್ದೀನ್ ಎಸ್ ಅರಂತೋಡು,ಸಂಶುದ್ದೀನ್ ಕೆ.ಎಂ ಮುಂತಾದವರು ಉಪಸ್ಥಿತರಿದ್ದರು
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…