Advertisement
ಧಾರ್ಮಿಕ

ಅರಂತೋಡು ಮಸೀದಿಯಲ್ಲಿ ಮಜ್ಲಿಸ್ನೂರ್ ಹಾಗೂ ಇಫ್ತಾರ್ ಕೂಟ

Share

ಅರಂತೋಡು: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ  ಭಾನುವಾರ ಇಫ್ತಾರ್ ಕೂಟ ನಡೆಯಿತು.

ಸಂಜೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಎಸ್ ಕೆ ಎಸ್ ಎಸ್ಎಫ್ ವತಿಯಿಂದ ತಿಂಗಳಿಗೊಮ್ಮೆ ನಡೆಸಿಕೊಂಡು ಬರುತ್ತಿರುವ ಮಜ್ಲಿಸ್ನೂರ್ ಕಾರ್ಯಕ್ರಮ ಅಸರ್ ನಮಾಜಿನ ಬಳಿಕ ನಡೆಯಿತು .ನಂತರ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಇಫ್ತಾರ್ ಕೂಟ ನಡೆಯಿತು.

ಸಮಾರಂಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಖತೀಬರಾದ ಬಹು ಇಸಾಖ್ ಬಾಖವಿ ದುವಾ ನೇತೃತ್ವವನ್ನು ವಹಿಸಿದರು. ಸಂಸ್ಥೆಯ ಅಧ್ಯಕ್ಷ ರಾದ ಅಬ್ದುಲ್ ಮಜೀದ್ ,ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಬ್ದುಲ್ ಖಾದರ್ ಪಠೇಲ್,ಎ ಹೆಚ್ ವೈ ಎ ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಬಿಜೆಎಮ್ ಕಾರ್ಯದರ್ಶಿ ಅಶ್ರಫ್ ಗುಂಡಿ,ಎ ಹಚ್ ವೈ ಎ ಕಾರ್ಯದರ್ಶಿ ಫಸೀಲು,ಸುಳ್ಯ ಎಸ್ ವೈ ಎಸ್ ಅಧ್ಯಕ್ಷ ಹಮೀದ್ ಹಾಜಿ ಸುಳ್ಯ ,ಹಾಜಿ ಅಹ್ಮದ್ ಸುಪ್ರಿಂ , ಬದ್ರುದ್ದೀನ್ ಪಠೇಲ್, ಹಸನ್ ಸಜ್ಜಾದ್ ಪಠೇಲ್, ಸಂಸ್ಥೆಯ ಮಾಜಿ ಅಧ್ಯಕ್ಷ ಹನೀಫ್, ಹಾಜಿ ಅಜರುದ್ದೀನ್,ಸ್ವಲಾತ್ ಕಮಿಟಿ ಉಪಾಧ್ಯಕ್ಷ ಅಬೂಬಕ್ಕರ್ ಪಾರೆಕ್ಕಲ್, ಅರಂತೋಡು ಎನ್. ಐ. ಮದ್ರಸ ಸಂಚಾಲಕ ಮೂಸಾನ್ ಕೆ.ಎಮ್ , ಎಸ್ ಕೆ ಎಸ್ ಎಸ್ ಎಫ್ಅರಂತೋಡು ಶಾಖೆಯ ಅಧ್ಯಕ್ಷ ಹಾಶಿಕ್ ಕುಕ್ಕುಂಬಳ ,ಎ.ಹೆಚ್ ವೈ ಎ ಸಮಿತಿ ಸದಸ್ಯರಾದ ಮನ್ಸೂರ್ ಪಾರೆಕ್ಕಲ್,ಜುಬೈರ್,ಜವಾದ್ ಪಾರೆಕ್ಕಲ್ ,ಫಯಾಝ್ ಪಠೇಲ್,ನವಾಝ್ , ತಾಜುದ್ದೀನ್ ಎಸ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 hour ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

15 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

24 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago