ಅರಂತೋಡು ವಲಯ ಕಾಂಗ್ರೆಸ್ ಸಭೆಯು ವಲಯ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ಅಡ್ಕಬಳೆ ಅಧ್ಯಕ್ಷತೆಯಲ್ಲಿ ಆ.16 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ್ ಸಂಕೇಶ್, ದಿನೇಶ್ ಗುತ್ತಿಗಾರ್, ಅರಂತೋಡು ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಇದ್ದೀನ್ ಕುಂಞ, ಸುಳ್ಯ ವಿಧಾನ ಸಭಾ ಎನ್ ಎಸ್ ಯು ಐ.ಉಪಾಧ್ಯಕ್ಷ ಆಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು.
ಅರಂತೋಡು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಜನಾರ್ಧನ ಅಡ್ಕಬಳೆ ಪುನಾರಯ್ಕೆಯಾದರು. ಉಪಾಧ್ಯಕ್ಷ ಜಯಪ್ರಕಾಶ್ ಮೇರ್ಕಜೆ, ಪ್ರಧಾನ ಕಾರ್ಯದರ್ಶಿ ಶಿವರಾಮ ಅಡ್ತಲೆ, ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು, ಸದಸ್ಯರಾಗಿ ಇದ್ದೀನ್ ಕುಂಞ, ಹಮೀದ್ ಎ.ಎ, ಬಾಲಕೃಷ್ಣರೈ, ಜುಬೈರ್ ರವರನ್ನು ಆಯ್ಕೆ ಮಾಡಲಾಯಿತು.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…