ಅರಂಬೂರಿನ ಧರ್ಮಾರಣ್ಯದಲ್ಲಿ ತಾಳಮದ್ದಳೆ

November 5, 2019
6:30 AM

ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು.  ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror