ಅರಂಬೂರಿನ ಧರ್ಮಾರಣ್ಯದಲ್ಲಿ ತಾಳಮದ್ದಳೆ

November 5, 2019
6:30 AM

ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು.  ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ
May 2, 2026
10:58 AM
by: ಮಿರರ್‌ ಡೆಸ್ಕ್
ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!
May 2, 2026
10:47 AM
by: ಮಿರರ್‌ ಡೆಸ್ಕ್
ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು
May 2, 2026
10:37 AM
by: ಮಿರರ್‌ ಡೆಸ್ಕ್
ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ
May 2, 2026
10:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror